ರಾಜಧಾನಿ ಜನರಿಗೆ ಶಾಕ್ ಮೇಲೆ ಶಾಕ್ ಕಾಡ್ತಾನೇ ಇದೆ. ಶ್ರೀಸಾಮಾನ್ಯ, ಮಧ್ಯಮ ವರ್ಗದ ಜನರಂತೂ ಈ ದುನಿಯಾದಲ್ಲಿ ಜೀವನ ಮಾಡೋಕೆ ಆಗ್ತಾ ಇಲ್ಲ. ಎಲ್ಲವೂ ತುಂಬಾನೇ ಕಾಸ್ಟ್ಲಿ.. ಸರ್ಕಾರಿ ಇಲಾಖೆಗಳಂತೂ ನಷ್ಟದ ನೆಪವೊಡ್ಡಿ ಕರೆಂಟ್ ದರ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನ ಏರಿಕೆ ಮಾಡ್ತಾನೇ ಬಂದಿದೆ. ಆದ್ರೆ ಈಗ ಬೆಂಗಳೂರು ಜಲಮಂಡಳಿಯ ಸರದಿ.