ರಾಜ್ಯದ ಉಪಚುನಾವಣೆಯಲ್ಲಿ ಸರ್ಕಲ್ ಇನ್ಸಪೆಕ್ಟರ್ ಒಬ್ಬರು ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಮಾಡಿರೋ ಆರೋಪ ಕೇಳಿಬಂದಿದೆ.