ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆಯಾಗಿರುವ ಉಪ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಮತ ಎಣಿಕೆ ಕಾರ್ಯ ಸಾಗುತ್ತಿದೆ. ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ ಸಾಧಿಸಿದೆ.