ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಎದುರಾಳಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಸೆಣಸುತ್ತಿರುವ ಕಾರಣಕ್ಕೆ ಈ ಕ್ಷೇತ್ರವೀಗ ಪ್ರತಿಷ್ಠೆಯ ಕಣವಾಗಿದೆ.ಆದರೆ ನಿಜವಾಗಿಯೂ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಇರಾದೆ ತನಗಿರಲಿಲ್ಲ ಎಂದು ಬಿಎಸ್ ವೈ ಪುತ್ರ ವಿಜಯೇಂದ್ರ ವರುಣಾದಲ್ಲಿ ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.ಇಲ್ಲಿನ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆಯೇ ಹೊರತು ಇದು ನನ್ನ ವೈಯಕ್ತಿಕ ಆಯ್ಕೆಯಾಗಿರಲಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿಕೊಂಡಿದ್ದಾರೆ.ತಾಜಾ