ಕಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಟೆಂಪಲ್ ರನ್ ಮಾಡುತ್ತಿದ್ದಾರೆ.ಬಂಜಾರಾ ಸಮುದಾಯದ ಮತಬೇಟೆಗಾಗಿ ಡಾ.ರಾಮರಾವ್ ಮಹಾರಾಜರ ಮೊರೆ ಹೋಗಿದ್ದಾರೆ ರಾಠೋಡ್. ಮಹಾರಾಷ್ಟ್ರದ ಪೌರಾದೇವಿ ಪೀಠದ ಡಾ.ರಾಮರಾವ್ ಮಹಾರಾಜರನ್ನು ಭೇಟಿ ಮಾಡಿದ್ದಾರೆ. ಬಂಜಾರಾ ಸಮುದಾಯದ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಡಾ.ರಾಮರಾವ್ ಮಹಾರಾಜರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.ಇಂದು ಬೆಳಗ್ಗೆ