ಉಪಚುನಾವಣೆಗಳಲ್ಲಿ ಗೆಲ್ಲೋಕೆ ಕಾಂಗ್ರೆಸ್ ಪಡೆ ನಿತ್ಯ ತಂತ್ರದ ಮೇಲೆ ಪ್ರತಿ ರಣತಂತ್ರ ರೂಪಿಸುವಲ್ಲಿ ಬ್ಯುಸಿಯಾಗಿದೆ. ಜಾಧವ್ ಪುತ್ರನಿಗೆ ಸೋಲಿನ ಖೆಡ್ಡಾ ತೋಡಲೇಬೇಕು ಎಂದು ಕೈ ಪಡೆ ನಿರ್ಧಾರ ಮಾಡಿದೆ.