ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯ ಮತ ಣಿಕೆ ಬೆಳಗ್ಗೆ 8ರಿಂದಲೇ ಆರಂಭವಾಗಿದೆ. ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್`ನಿಂದ ಕಳಲೆ ಕೇಶವಮೂರ್ತಿ ಮತ್ತು ಬಿಜೆಪಿಯಿಂದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಣದಲ್ಲಿದ್ದು, ಗುಂಡ್ಲುಪೇಟೆಯಲ್ಲಿ ಬಿಜೆಪಿಯಿಂದ ನಿರಂಜನ್ ಕುಮಾರ್ ಮತ್ತು ಕಾಂಗ್ರೆಸ್`ನಿಂದ ಗೀತಾ ಮಹದೇವಪ್ರಸಾದ್ ನಡುವೆ ಪೈಪೋಟಿ ಇದೆ.