ಮಂಡ್ಯದ ಸಾತನೂರು ಗ್ರಾಮದಲ್ಲಿ BJP ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ್ದ ಸಚಿವ ಡಾ. ಅಶ್ವತ್ಥ್ ನಾರಾಯಣ, ಟಿಪ್ಪು ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕಾರ್ಯಕ್ರತರಿಗೆ ಹೇಳಿದ್ರು.