ಹೊಸಕೋಟೆ : ಹೊಸಕೋಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಾದ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡರ ಹೆಸರು ಹೇಳದೆ ಅವರ ಬದ್ಧ ವೈರಿ ಎಂಟಿಬಿ ನಾಗರಾಜ್ ಬಗ್ಗೆ ಹಾಡಿಹೊಗಳಿದ್ದಾರೆ.