ಚಿತ್ರದುರ್ಗ : ಎಲ್ಲರೂ ಒಟ್ಟಾಗಿ ಮದ್ಯ ನಿಷೇಧದ ಬಗ್ಗೆ ಧ್ವನಿ ಎತ್ತಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಕರೆ ಕೊಟ್ಟಿದ್ದಾರೆ.