ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಷಾಢ ಬಳಿಕ ನಡೆಯುವುದು ಬಹುತೇಕ ಪಕ್ಕಾ ಆದಂತಿದೆ. ಹೀಗಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಹಾಗೂ ಪ್ರಭಾವಿ ಖಾತೆಗಳ ಮೇಲೆ ಕಣ್ಣಿಟ್ಟಿರುವ ನಾಯಕರು ಒತ್ತಡ ತಂತ್ರಕ್ಕೆ ಮೊರೆಹೋಗಿದ್ದಾರೆ.