ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆ ಇನ್ನೊಂದೆಡೆ ಅತೃಪ್ತ ನಾಯಕರ ಪಾಳೆಯದಲ್ಲಿ ಲಾಬಿ ಬಿರುಸುಗೊಂಡಿದೆ.