ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯನ್ನು ತಕ್ಷಣವೇ ಮಾಡಲು ಆಗುವುದಿಲ್ಲ ಎಂದು ಹೇಳುವುದರ ಮೂಲಕ ಸಿಎಂ ಯಡಿಯೂರಪ್ಪ ಅವರು ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಶಾಕ್ ನೀಡಿದ್ದಾರೆ.