ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಪ್ರತಿಭಟನೆಗೆ ಕರೆ ಹಿನ್ನಲೆ ನಾಳೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ರೋಡಿಗಿಳಿಯೋದು ಅನುಮಾನ ಎನ್ನಲಾಗಿದೆ.ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಸರ್ಕಾರಿ ಸಾರಿಗೆ ನೌಕರರು ತಮ್ಮ ಪತ್ನಿ ಮಕ್ಕಳೊಂದಿಗೆ ಉಪವಾಸ ಸತ್ಯಾಗ್ರಹಕ್ಕೆ ತೀರ್ಮಾನ ಮಾಡಿದ್ದಾರೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ಸತ್ಯಾಗ್ರಹ ನಡೆಯಲಿದ್ದು, ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ