ಒಂದು ಪಕ್ಷದ ಚುನಾಯಿತ ಪ್ರತಿನಿಧಿಗಳಿಗೆ ಆಸೆ- ಆಮಿಷಗಳನ್ನು ಒಡ್ಡುವುದು ಸರಿಯಲ್ಲ. ನಮ್ಮ ಪಕ್ಷದ ಜನಪ್ರತಿನಿಧಿಗಳು ಇಂತಹ ಆಮಿಷಗಳಿಗೆ ಬಲಿಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಸರಕಾರ ಬದಲಾಗುವುದಿಲ್ಲ. ಹೀಗಂತ ಸಂಸದರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.