ಟಿಕೇಟ್ ಅರ್ಜಿ ಸಲ್ಲಿಕೆಗೇ ಟಿಕೇಟ್ ಆಕಾಂಕ್ಷಿಗಳು ಭಾರಿ ಶಕ್ತಿಪ್ರದರ್ಶನ ಮಾಡಿದ್ದಾರೆ.ಚುನಾವಣೆಗೆ ನಾಮಪತ್ರ ಸಲ್ಲಿಸುವ ಮಾದರಿಯಲ್ಲೇ ಟಿಕೇಟ್ ಆಕಾಂಕ್ಷಿ ಧನಂಜಯ್ ಜಿ ಕೆಪಿಸಿಸಿಗೆ ಆಗಮಿಸಿದರು.ಸುಮಾರು ೩೦೦ ಬಸ್ ಗಳಲ್ಲಿ ಟಿಕೇಟ್ ಆಕಾಂಕ್ಷಿ ಧನಂಜಯ್ ಬೆಂಬಲಿಗರನ್ನು ದಾಸರಹಳ್ಳಿಗೆ ಕರೆತಂದಿದರು.ಸುಮಾರು ೫ ಸಾವಿರಕ್ಕೂ ಹೆಚ್ಚು ಮಂದಿಯೊಂದಿಗೆ ಬಂದು ಟಿಕೇಟ್ ಅರ್ಜಿ ಸಲ್ಲಿಕೆ ಮಾಡಿದರು.