ಕಾರು ಚಾಲಕನ ನಿರ್ಲಕ್ಷ್ಯವೋ..? ಉದ್ದಟತನವೋ..? ಆ ಜೀವ ನಡು ರಸ್ತೆಯಲ್ಲೇ ಒದ್ದಾಡಿ ಉಸಿರು ಚೆಲ್ಲಿದೆ. ಹೌದು, ಬೆಂಗಳೂರಿ ಜ್ಞಾನಭಾರತಿಯಲ್ಲಿ ಕಾರು ಹತ್ತಿಸಿದ್ದರಿಂದ ರಸ್ತೆ ದಾಟುತ್ತಿದ್ದ ಬೀದಿ ನಾಯಿ ಸಾವಿಗೀಡಾದ ಅಮಾನವೀಯ ಘಟನೆ ನಡೆದಿದೆ.