ಕಾರು ಚಾಲಕನ ನಿರ್ಲಕ್ಷ್ಯವೋ..? ಉದ್ದಟತನವೋ..? ಆ ಜೀವ ನಡು ರಸ್ತೆಯಲ್ಲೇ ಒದ್ದಾಡಿ ಉಸಿರು ಚೆಲ್ಲಿದೆ. ಹೌದು, ಬೆಂಗಳೂರಿ ಜ್ಞಾನಭಾರತಿಯಲ್ಲಿ ಕಾರು ಹತ್ತಿಸಿದ್ದರಿಂದ ರಸ್ತೆ ದಾಟುತ್ತಿದ್ದ ಬೀದಿ ನಾಯಿ ಸಾವಿಗೀಡಾದ ಅಮಾನವೀಯ ಘಟನೆ ನಡೆದಿದೆ. ಏಪ್ರಿಲ್ 19, ಬೆಳಗ್ಗೆ 9 ಗಂಟೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯ ಸರ್ ಎಂವಿ ಲೇಔಟ್ ನ ಮೊದಲ ಬ್ಲಾಕ್ ನಲ್ಲಿ ಬೀದಿ ನಾಯಿ ಮೇಲೆ ಕಾರು ಚಾಲಕನೊಬ್ಬ ಕಾರು ಹರಿಸಿ ಪರಾರಿಯಾಗಿದ್ದಾನೆ. ಕಾರು