ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಶಿಫ್ಟ್ ಆಗಿದೆ.