ದಿಲ್ಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಈ ಜಿಲ್ಲೆಯಿಂದ ಎಂಟು ಜನರು ಪಾಲ್ಗೊಂಡಿದ್ದರು ಎಂದು ಎಸ್ ಪಿ ತಿಳಿಸಿದ್ದಾರೆ.