ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಿರ್ಬಂಧಿತ ಪ್ರದೇಶದಲ್ಲಿ ಪಕ್ಷದ ಬಾವುಟ, ಶಾಲು ಹಿಡಿದು ಪ್ರಭಾವ ಬೀರುವ ಪ್ರಯತ್ನ ನಡೆಸಲಾಗಿದೆ.ಸ್ವತಃ ಡಿಸಿ, ಎಸ್ಪಿ ಕಾರ್ಯಕರ್ತರನ್ನು ಹಿಡಿದು, ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಜಮಖಂಡಿ ತಾಲೂಕು ಪಂಚಾಯಿತಿ ಬೂತ್ ಸಂಖ್ಯೆ 125 ರಲ್ಲಿ ಘಟನೆ ನಡೆದಿದೆ. ಡಿಸಿ ಕೆ.ಜಿ.ಶಾಂತಾರಾಮ್ ಹಾಗೂ ಎಸ್ಪಿ ಸಿ.ಬಿ.ರಿಷ್ಯಂತ ನೀಡಿದ ದಿಢೀರ್ ಭೇಟಿ ವೇಳೆ, ಮತಕೇಂದ್ರದ ನೂರು ಮೀಟರ್ ಒಳಗಡೆ ರಾಜಕೀಯ ಪಕ್ಷಗಳ ಚಿಹ್ನೆ ಪ್ರದರ್ಶನ, ಪ್ರತ್ಯಕ್ಷ ವಾಗಿ