ಬೆಂಗಳೂರು : ‘ಎಲೆಕ್ಷನ್’ ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಸಂಬಂಧ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಕಿದ್ದಾರೆ.