ಬೆಂಗಳೂರು: ಜಾತಿ ಗಣತಿ ವರದಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ಚರ್ಚೆಯಲ್ಲಿ ತೊಡಗಿದ್ದು, ಇದರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ದಿ. ರಾಜೀವ್ ಗಾಂಧಿ ಹಾಗೂ ದಿ. ದೇವರಾಜು ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಅಧಿಕಾರದಲ್ಲಿದ್ದಾಗ ಆರಂಭಿಸಿದ್ದ ಜಾತಿ ಗಣತಿ ಸಮೀಕ್ಷೆ ಹಳ್ಳ ಹಿಡಿಯಲು ಮಾಜಿ ಮುಖ್ಯಮಂತ್ರಿ