ಕಾರವಾರ : ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ಜಾನುವಾರು ಚರ್ಮಗಂಟು ರೋಗ ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಆವರಿಸಿದ್ದು ಗೋವುಗಳನ್ನು ಬಲಿಪಡೆಯುತ್ತಿದೆ.