ನವದೆಹಲಿ: ಕೊನೆಗೂ ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪು ಬಂದಿದೆ. ಸುಪ್ರೀಂ ಕೋರ್ಟ್ ಇದೀಗ ತಾನೇ ಅಂತಿಮ ತೀರ್ಪು ಪ್ರಕಟಿಸಿದೆ.