ಬೆಂಗಳೂರು: ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಕರ್ನಾಟಕದ ಬಹುತೇಕ ವಾದಗಳನ್ನು ಕೋರ್ಟ್ ಒಪ್ಪಿಕೊಂಡಿದೆ.