ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ಸೂಪರ್ ಸ್ಟಾರ್ ರಜನೀಕಾಂತ್ ವಿರುದ್ಧ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.