ಮಡಿಕೇರಿ: ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ತಲಕಾವೇರಿಯಲ್ಲಿ ಕ್ಷಣಗಣನೆ ಪ್ರಾರಂಭವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವವಾಗುವ ವಿಸ್ಮಯವನ್ನು ನೋಡಲು ಸಾವಿರಾರು ಭಕ್ತರು ತಲಕಾವೇರಿಗೆ ಬಂದಿಳಿದಿದ್ದಾರೆ.