ಯಾವುದೇ ಕಾರಣಕ್ಕೂ ಸಿಬಿಐ ತನಿಖೆ ಬೇಡ. ಎಸ್ಐಟಿ ತನಿಖೆ ಮುಂದುವರಿಯಲಿ ಎಂದು ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್, ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅಧಿತ ನಿವಾಸವಾದ ಕಾವೇರಿಗೆ ಆಗಮಿಸಿ ಚರ್ಚೆ ನಡೆಸಿದ ಇಂದಿರಾ ಲಂಕೇಶ್, ಸಿಬಿಐ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ವಿಶೇಷ ತನಿಖಾ ತಂಡದಿಂದಲೇ ಮುಂದುವರಿಯಲಿ ಎಂದು ಕೋರಿದ್ದಾರೆ. ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಅವರಿಗೆ ಸಾಂತ್ವನ ಹೇಳಿದ