ಬೆಂಗಳೂರು : ಡಿಕೆಶಿ ಆಪ್ತನಿಗೆ ಸಿಬಿಐ ಅಧಿಕಾರಿ ಕಪಾಳಮೋಕ್ಷ ಮಾಡಿದ ಹಿನ್ನಲೆಯಲ್ಲಿ ನನ್ನ ಪಿಎ ಮೇಲೆ ಸಿಬಿಐ ಅಧಿಕಾರಿ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀಗಳ ಬಳಿ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.