ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಇಲಾಖೆಯಲ್ಲಿ ಅಕ್ರಮ ಹಾಗೂ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯ ಪ್ರಕರಣದ ತನಿಖೆಯನ್ನು ಸಿ.ಬಿ.ಐ ಗೆ ವಹಿಸಲು ಆದೇಶ ನೀಡಿದೆ. ಚಾಮರಾಜನಗರಜಿಲ್ಲೆ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಇಲಾಖೆಯಲ್ಲಿ ಅಕ್ರಮ ಹಾಗೂ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯ ಈ ಪ್ರಕರಣದ ತನಿಖೆಯನ್ನು ಸಿ.ಬಿ.ಐ