ಸಿಎಂ ಆಡಿಯೋ ಟೇಪ್ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಆ ಮೂಲಕ ಜನರಿಗೆ ಸತ್ಯ ಗೊತ್ತಾಗಬೇಕಿದೆ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.