ಬೆಂಗಳೂರು: ಟಿಟಿಡಿ ಮಾಜಿ ಅಧ್ಯಕ್ಷ ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.