ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಸ್ನೇಹಿತ ಬಿ ಶ್ರೀರಾಮುಲು ಅಷ್ಟೆಲ್ಲಾ ಪ್ರಚಾರ ನಡೆಸಿಯೂ ತವರಿನಲ್ಲಿ ತಮ್ಮ ಪರ ಅಭ್ಯರ್ಥಿ ಸೋಲುಂಡ ಹತಾಶೆಯಲ್ಲಿರುವಾಗಲೇ ಗಣಿ ದಣಿ ಜನಾರ್ಧನ ರೆಡ್ಡಿಗೆ ಹೊಸ ಸಂಕಟ ಎದುರಾಗಿದೆ.ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಲ್ಲದೆ, ಕಳೆದ ವಿಧಾನಸಭೆ ಚುನಾವಣೆಗೆ ಸುಮಾರು 20 ಕೋಟಿ ರೂ. ಹಣವನ್ನು ಖರ್ಚು ಮಾಡಿದ್ದಾರೆಂಬ ಗಂಭೀರ ಆರೋಪಗಳ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.ಇದೀಗ ಜನಾರ್ಧನ ರೆಡ್ಡಿ ತಲೆಮರೆಸಿಕೊಂಡು ಅಲೋಕ್