ಬೆಂಗಳೂರು: ಪುತ್ರ ಚಿದಾನಂದ ಸವದಿ ಕಾರು ಅಪಘಾತದ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ. ಅಪಘಾತವಾದ ತಕ್ಷಣ ಚಿದು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನುವುದು ಸುಳ್ಳು. ನನ್ನ ಪುತ್ರ ಚಿದು ಸ್ನೇಹಿತರ ಜೊತೆ ಕಳೆದ 20 ದಿನಗಳಿಂದ ಕಿಟ್ ಹಂಚುವ ಕೆಲಸ ಮಾಡುತ್ತಿದ್ದಾನೆ. ಅವನ ಸ್ನೇಹಿತರೆಲ್ಲರೂ ಇದಕ್ಕಾಗಿ ಭಾರೀ ಹೋರಾಟ ಮಾಡಿದ್ರು. ಹಾಗಾಗಿ ಎಲ್ಲಾ ಮುಗಿದ ಮೇಲೆ ಆಂಜನೇಯ ಬೆಟ್ಟಕ್ಕೆ ಹೋಗಿ ಬರೋಣ ಅಂತ ಹೋಗಿದ್ರು. ಬರ್ತಾ