ಎನ್ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಬಡ ಹಾಗೂ ಮಧ್ಯಮ ಜನರು ಬಹುಪಾಲು ನಿರಾಶೆ ಅನುಭವಿಸುವಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಲಾಗಿದ್ದು, ಬಂಗಾರದ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಮೂಲಕ ಚಿನ್ನ ಪ್ರಿಯರಿಗೆ ಬರೆ ಹಾಕಲಾಗಿದೆ.ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019-20ರ ಸಾಲಿನ ಬಜೆಟ್ ಮಂಡನೆ ಮಾಡಿದ್ದು ಯಾವುದು ದುಬಾರಿ, ಯಾವುದು