ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನಿಹ ಹಿನ್ನೆಲೆ.ನಿನ್ನೆಂದಲೂ ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಬಿಡು ಬಿಟ್ಟಿದೆ.ನಗರದ ವಿಕಾಸಸೌಧದಲ್ಲಿ ರಾಜ್ಯದ ಚುನಾವಣಾ ಅಧಿಕಾರಿಗಳ ಜೊತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿತು.ರಾಜ್ಯದಲ್ಲಿ ಚುನಾವಣಾ ನಡೆಸುವ ಸಂಬಂಧ ಪೂರ್ವ ಸಿದ್ದತಾ ಸಭೆ ಇದಾಗಿದ್ದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಇನ್ನೂ ಈ ಸಭೆಯಲ್ಲಿ 34 ಜಿಲ್ಲಾ ಚುನಾವಣಾಧಿಕಾರಿಗಳು ಸಭೆಯಲ್ಲಿ ಭಾಗಿ ಆಗಿದ್ರು.ಸಭೆಯಲ್ಲಿ ಚುನಾವಣೆಯ ಪೂರ್ವ