ಬಿಜೆಪಿ ತಂಡದಿಂದ ಬರ ಅಧ್ಯಯನ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ.ಕೇಂದ್ರ ಸರ್ಕಾರದಿಂದ ದುಡ್ಡು ಕೊಡಿಸಲಿ.ನಮ್ಮ ಕೃಷಿ, ಕಂದಾಯ ಸಚಿವರು ವರದಿ ಕೊಟ್ಟಿದ್ದಾರೆ.ಕೇಂದ್ರ ಸರ್ಕಾರಕ್ಕೆ ವರದಿ ಕೊಟ್ಟಿದ್ದಾರೆ.ಅದರ ಪ್ರಕಾರ ದುಡ್ಡು ಕೊಡಿಸಲಿ.ಕೇಂದ್ರ ಸರ್ಕಾರ ಸ್ವಲ್ಪ ಲಿಬರಲ್ ಆಗಿದೆ.೨೦೦ ಕ್ಕೂ ಹೆಚ್ಚು ತಾಲೂಕು ಬರ ಎಂದು ಘೋಷಷಿಸಲಾಗಿದೆ.ಅವರದೇ ಆದಂತಹ ನಾರ್ಮ್ಸ್ ಇದೆ.ಅದರ ಪ್ರಕಾರವೇ ಅವರು ಮಾಡಿದ್ದಾರೆ.ಅದಕ್ಕೆ ಅವರು ಹಣ ಬಿಡುಗಡೆ ಮಾಡ್ತಾರೆ ಎಂದು ಡಿಸಿಎಂ ಡಿಕೆಶಿವಕುಮಾರ್ ಕೇಂದ್ರ ಸರ್ಕಾರದ