ಬೆಂಗಳೂರು: ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿಲ್ಲದೇ ತೀವ್ರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಇಂದು ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.