ಬೆಂಗಳೂರು: ರಾಜ್ಯದಲ್ಲಿ ಕೆರೆಗಳ ಡಿನೋಟಿಫಿಕೇಷನ್ ಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಕೆರೆಗಳ ಒತ್ತುವರಿ ಮಾಡುವುದನ್ನು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ವಿರೋಧ ವ್ಯಕ್ತಪಡಿಸಿದ್ದಾರೆ.