ಕೊರೊನಾ ಕಾರಣಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯದೆ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆದರೆ ವೃತ್ತಿಪರ ಕೋರ್ಸ್ ಗಳಿಗೆ ಹೋಗಲು ಸಾಮಾನ್ಯ ಪ್ರವೇಶ ಪರೀಕ್ಷೆಗಳುನಡೆಯುತ್ತಿವೆ. ಇಂದು ಹಾಗೂ ನಾಳೆ ರಾಜ್ಯಾದಾದ್ಯಂತ ಸಿಇಟಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಏದುರಿಸಲಿದ್ದಾರೆ. ಕೊಪ್ಪಳ ಜಿಲ್ಲೆಯ 9 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 3600 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹೇಗೊ ಪಾಸಾಗಿದ್ದಾರೆ. ಅದರಲ್ಲಿ ವಿಜ್ಞಾನ ಓದಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆ ಏದುರಿಸಬೇಕಾಗಿದೆ. ಇಂದು