ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಒಂದು ಸಿಕ್ಕಿದೆ. ಕಾರು ಅಪಘಾತ ಸಂಬಂಧ ಪೊಲೀಸರು ನಡೆದುಕೊಂಡ ರೀತಿ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಕಾರು ಅಪಘಾತವಾಗುವಾಗ ಕಾರಿನಲ್ಲಿ ದರ್ಶನ್ ಜತೆಗೆ ನಟರಾದ ದೇವರಾಜ್ ಪುತ್ರ ಪ್ರಜ್ವಲ್ ಕೂಡಾ ಇದ್ದರು. ಹಾಗಿದ್ದರೂ ಪೊಲೀಸರು ಈ ಪ್ರಕರಣದಲ್ಲಿ ಕೇವಲ ಕಾರು ಚಾಲಕ ಆಂಟೊನಿ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿರುವುದು ಬೇಕೆಂದೇ ನಟರನ್ನು ಕೋರ್ಟ್ ಕಚೇರಿ ಎಂದು ಅಲೆಯುವುದನ್ನು ತಪ್ಪಿಸಲು ಮಾಡಿದ