ಬೆಂಗಳೂರು : ಡಿಕೆಶಿ ಬಂಧನ ಖಂಡಿಸಿ ನಡೆಸಿದ ಪ್ರತಿಭಟನೆಗೆ ಕುಮಾರಸ್ವಾಮಿ ಗೈರು ಹಾಜರಾಗಿರುವುದಕ್ಕೆ ಎನ್ ಚಲುವರಾಯಸ್ವಾಮಿ, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.