ಬೆಂಗಳೂರು : ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೇ ನೇರ ಹೊಣೆ ಎಂದು ಅವರ ವಿರುದ್ಧ ಹೈಕಮಾಂಡ್ಗೆ ದೂರು ದಾಖಲಾಗಿದೆ.