ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಚಿರತೆ ಸೆರೆ ಹಿಡಿಯಲಾಗಿದೆ. ಹಳ್ಳಿಗಳ ಹೊರಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜನರ ಆತಂಕಕ್ಕೆ ಕಾರಣವಾಗಿತ್ತು.