ಬೆಂಗಳೂರು ಮಹಾನಗರ ದಕ್ಷಿಣ ವಲಯ ಜಯನಗರ ಹಾಗೂ ಪದ್ಮನಾಭನಗರ ವ್ಯಾಪ್ತಿಯಲ್ಲಿ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ಜಗದ್ಗುರು ಶ್ರೀಶಿವರಾತ್ರೀಶ್ವರ ವೃತ್ತ(ಜಿ.ಎಸ್.ಎಸ್ ವೃತ್ತ)ದಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.