ಬೆಂಗಳೂರು: ಸಿಎಂ ಬೆಂಗಾವಲು ಪಡೆಯವರು ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸಿದ ಕುರಿತು ವರದಿಯಾಗಿದೆ. ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ.