ರಾಜ್ಯದಗಡಿ ತಾಲ್ಲೂಕಿನ ಹಳ್ಳಿ ಗ್ರಾಮದ ಮಕ್ಕಳು ನಿತ್ಯವೂ ಶಾಲೆಗೆ ಹೋಗಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಪಾಯಕ್ಕೆ ಅಹ್ವಾನ ನೀಡುವ ರಾಷ್ಟ್ರೀಯ ಹೆದ್ದಾರಿಯನ್ನ ದಾಟಿ ಶಾಲೆಗೆ ಸೇರಬೇಕಾದ ಪರಿಸ್ಥಿತಿ ಈ ಗ್ರಾಮದ ಮಕ್ಕಳಿಗಿದೆ.