ಕಲಬುರಗಿ: ಮೇ 12 ರಂದು ವಿಧಾನಸಭೆ ಚುನಾವಣೆನಡೆಯಲಿದೆ. ಈ ಹಿನ್ನಲೆ ಮಕ್ಕಳನ್ನು ಬಿಜೆಪಿ ಪ್ರಚಾರಕ್ಕೆ ರಂಗಾಯಣ ನಿರ್ದೇಶಕ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ.