ಜಾತ್ರೆಯಿಂದ ಮಕ್ಕಳಿಗೆ ವಾಚ್ ತಂದರೂ ಅದರ ಬೆಲೆ ಗೊತ್ತಿರುತ್ತೆ. ಆದರೆ, ಸಿಎಂ ಸಿದ್ದರಾಮಯ್ಯರಿಗೆ ತಮ್ಮ ಕೈಯಲ್ಲಿ ಕಟ್ಟಿದ್ದ ವಾಚ್ ಬೆಲೆ ಗೊತ್ತಿರಲಿಲ್ಲವೇ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.